Dhrishya News

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

ಕುಂದಾಪುರ: ಚಿನ್ನದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!!

ಕುಂದಾಪುರ: ಚಿನ್ನದ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!!

ಕುಂದಾಪುರ:ಆಗಸ್ಟ್ 10: ನಗರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೊಟೇಲಿನ ಎದುರುಗಡೆ ಇರುವ ನಾಗರಾಜ ಎಂಬವರಿಗೆ ಸೇರಿದ ಬಾಡಿಗೆ ಕಟ್ಟಡದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್‌ ಆಚಾರ್ಯ...

ಬ್ರೆಜಿಲ್ ವಿಮಾನ ಪತನ :  ಅಪಘಾತದಲ್ಲಿ 62 ಸಾವು..!!

ಬ್ರೆಜಿಲ್ ವಿಮಾನ ಪತನ :  ಅಪಘಾತದಲ್ಲಿ 62 ಸಾವು..!!

ಆಗಸ್ಟ್ 10:ಬ್ರೆಜಿಲ್​​ನ ಸಾವೊ ಪಾಲೊ ನಗರದ ಜನವಸತಿ ಪ್ರದೇಶದಲ್ಲೇ ವಿಮಾನ ಪತನಗೊಂಡಿದ್ದು, ಅದರಲ್ಲಿದ್ದ 62 ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ...

ಉಡುಪಿ :ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ : ಪ್ರಸ್ತಾವನೆಗಳ ಅಹ್ವಾನ..!!

ಉಡುಪಿ :ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ : ಪ್ರಸ್ತಾವನೆಗಳ ಅಹ್ವಾನ..!!

ಉಡುಪಿ :ಆಗಸ್ಟ್ 10:ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭ ಹಿರಿಯ ನಾಗರಿಕರ ಕ್ಷೇತ್ರದಲ್ಲಿ...

ಉಡುಪಿ:ಅನಧಿಕೃತವಾಗಿ ಮಗು ಮಾರಾಟ : ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು..!!

ಉಡುಪಿ:ಅನಧಿಕೃತವಾಗಿ ಮಗು ಮಾರಾಟ : ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು..!!

ಉಡುಪಿ:ಆಗಸ್ಟ್ 10:ಅನಧಿಕೃತವಾಗಿ ಮಗುವನ್ನು ಮಾರಾಟ ಮತ್ತು ಮಗುವನ್ನು ಪಡೆದುಕೊಂಡಿರುವುದಾಗಿ ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ   ಜುಲೈ 19 ರಂದು ಆರೋಪಿತರಾದ ರಾಬಿಯಾ...

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ :ನಾಗರ ಪಂಚಮಿ ಆಚರಣೆ..!!

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ :ನಾಗರ ಪಂಚಮಿ ಆಚರಣೆ..!!

ಉಡುಪಿ :ಆಗಸ್ಟ್ 09:ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆಯ ನಾಗಾಲ್ಯಾದಲ್ಲಿರುವ ಶ್ರೀನಾಗರಾಜ ನಾಗರಾಣಿಯರ ಸನ್ನಿಧಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಸಾಮೂಹಿಕವಾದ ನಾಗ ತನು...

ಉಡುಪಿ :  ವ್ಯಕ್ತಿ ನೇಣಿಗೆ ಶರಣು :ಪ್ರಕರಣ ಧಾಖಲು..!!

ಉಡುಪಿ :  ವ್ಯಕ್ತಿ ನೇಣಿಗೆ ಶರಣು :ಪ್ರಕರಣ ಧಾಖಲು..!!

ಉಡುಪಿ: ಆಗಸ್ಟ್ 09:ಜ್ಯುವೆಲರಿ ಅಂಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿಯ ಶಂಕರ(45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರ್ತವ್ಯದ ವೇಳೆ ಬಂಗಾರವು ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದು, ಇದರ ಹಣವನ್ನು...

ಮಲ್ಪೆ : ಆಗಸ್ಟ್ 15 ರಿಂದ ಅಕ್ಟೋಬರ್ 15 ರ ವರೆಗೆ   ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ..!!

ಮಲ್ಪೆ : ಆಗಸ್ಟ್ 15 ರಿಂದ ಅಕ್ಟೋಬರ್ 15 ರ ವರೆಗೆ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ..!!

ಉಡುಪಿ: ಆಗಸ್ಟ್ 09:ಮಲ್ಪೆ ಬಂದರು ಹಾಗೂ ಮಲ್ಪೆ ಜಂಕ್ಷನ್‌ಗೆ ಸಂಬಂಧಿಸಿದಂತೆ ಸಂಚಾರ ನಿಯಂತ್ರಣ ಹಾಗೂ ಸುಗಮ ಸಂಚಾರ ನಿರ್ವಹಣೆ ಸಲುವಾಗಿ ಆಗಸ್ಟ್ 15 ರಿಂದ ಅಕ್ಟೋಬರ್ 15...

ಉಡುಪಿ: ಬಾಂಗ್ಲಾದಲ್ಲಿ ಹಿಂದೂ ಶ್ರದ್ಧಾ ಕೇಂದ್ರಗಳ ದ್ವಂಸ, ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಪ್ರಧಾನಿ ಮೋದಿ ಮಧ್ಯಪ್ರವೇಶಿಸುವಂತೆ ಅಗ್ರಹಿಸಿ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಮುಖೇನ ಮನವಿ .!!!

ಉಡುಪಿ: ಬಾಂಗ್ಲಾದಲ್ಲಿ ಹಿಂದೂ ಶ್ರದ್ಧಾ ಕೇಂದ್ರಗಳ ದ್ವಂಸ, ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಪ್ರಧಾನಿ ಮೋದಿ ಮಧ್ಯಪ್ರವೇಶಿಸುವಂತೆ ಅಗ್ರಹಿಸಿ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಮುಖೇನ ಮನವಿ .!!!

ಉಡುಪಿ: ಆಗಸ್ಟ್09 : ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಹಿಂದೂ ಶ್ರದ್ಧಾ ಕೇಂದ್ರಗಳ ದ್ವಂಸ, ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ, ಕೊಲೆ ಹಾಗೂ ಮಹಿಳೆಯರ ಅತ್ಯಾಚಾರ ದೌರ್ಜನ್ಯಗಳ ವಿರುದ್ಧ...

ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ ನ 31ನೇ ಮಳಿಗೆ ಶುಭಾರಂಭ ..!!

ಉಡುಪಿಯಲ್ಲಿ ಇಂಡಿಯಾ ಸ್ವೀಟ್ ಹೌಸ್ ನ 31ನೇ ಮಳಿಗೆ ಶುಭಾರಂಭ ..!!

ಉಡುಪಿ:ಆಗಸ್ಟ್ 09:ಭಾರತದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಸ್ವೀಟ್ ಬ್ರಾಂಡ್ ಆಗಿರುವ ಇಂಡಿಯಾ ಸ್ವೀಟ್ ಹೌಸ್ ನ 31ನೇ ಮಳಿಗೆ ಇಂದು ಉಡುಪಿಯಲ್ಲಿ ಅದ್ಧೂರಿಯಾಗಿ ಉದ್ಘಾಟನೆಗೊಂಡಿದೆ.  ಉಡುಪಿಯ ಕೆ.ಎಂ.ಮಾರ್ಗದಲ್ಲಿರುವ...

ಪ್ಯಾರಿಸ್ ಒಲಿಂಪಿಕ್ಸ್ : ಮೊದಲ ಪ್ರಯತ್ನದಲ್ಲೇ ಜಾವೆಲಿನ್​​​​​​​​​​ನಲ್ಲಿ ಫೈನಲ್‌ಗೆ ಅರ್ಹತೆ ಪಡೆದುಕೊಂಡ ಭಾರತದ ನೀರಜ್ ಚೋಪ್ರಾ..!!

ಪ್ಯಾರಿಸ್ ಒಲಿಂಪಿಕ್ಸ್ ​: ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ  ಪದಕ ಗೆದ್ದ ನೀರಜ್ ಚೋಪ್ರಾ..!!

ಪ್ಯಾರಿಸ್ ಒಲಿಂಪಿಕ್ಸ್​: ಆಗಸ್ಟ್ 09:ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 5ನೇ ಪದಕ ದಕ್ಕಿದೆ. ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಸತತ ಎರಡನೇ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ....

Page 48 of 329 1 47 48 49 329
  • Trending
  • Comments
  • Latest

Recent News