ಉಡುಪಿ: ಡಿಸೆಂಬರ್ 13: ದ್ರಶ್ಯ ನ್ಯೂಸ್ :ಕಾಪುವಿನ ಉದ್ಯಾವರ ಸೇತುವೆ ಮೇಲಿಂದ ವ್ಯಕ್ತಿ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೇನ್ನುವ ಅನುಮಾನದ ಮೇರೆಗೆ ಸ್ಥಳೀಯ ಮೀನುಗಾರರ ಸಹಾಯದಿಂದ ದೋಣಿಯಲ್ಲಿ ಹುಡುಕಾಟ ಆರಂಭಿಸಲಾಗಿದೆ
ಉಡುಪಿಯ ಖಾಸಗಿ ಎಲೆಕ್ಟ್ರಾನಿಕ್ ಸಂಸ್ಥೆ ಉದ್ಯೋಗಿ ಎಂದು ಅಂದಾಜಿಸಲಾಗಿದ್ದು ಸ್ಥಳದಲ್ಲಿ ಸ್ಕೂಟಿ, ಚಪ್ಪಲಿ ದೊರೆತ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಲಾಗುತ್ತಿದೆ
ಕಾಪು ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಶೋದಾಕಾರ್ಯ ಮುಂದುವರೆದಿದೆ