ಉಡುಪಿ : ಡಿಸೆಂಬರ್ 22:ಖಾಸಗಿ ಕಾರ್ಯ ನಿಮಿತ್ತ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಪಡೆದಿದ್ದಾರೆ.ನಂತರ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.
ಸಾಯಿ ಪಲ್ಲವಿ ಅವರನ್ನು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.