ಕಾರ್ಕಳ: ಸೆಪ್ಟೆಂಬರ್ 12:, ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ, ಶಿಕ್ಷಕ ಸಂಘ ವಿಶ್ವವಿದ್ಯಾನಿಲಯ ವತಿಯಿಂದ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇದರ ಸಭಾಂಗಣದಲ್ಲಿ ಸೆಪ್ಟೆಂಬರ್ 15ರಂದು ಬೆಳಿಗ್ಗೆ10:30ಕ್ಕೆ 2024ನೇ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಈ ಮೂರು ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರುಗಳನ್ನು ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ನವದೆಹಲಿಯ ರಾಷ್ಟ್ರೀಯ ಮತ್ತು ಅಧ್ಯಕ್ಷರಾದ ಪ್ರೊಫೆಸರ್ ಸಹಸ್ರಬುದೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಕಾರ್ಯಕ್ರಮದ ಅಧ್ಯಕ್ಷರಾದ ಮೋಹನಪಡಿವಾಳ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.. ನಂತರ ಮಾತನಾಡಿದ
ಕಾಲೇಜಿನ ಪ್ರಾಂಶುಪಾಲರಾದ dr.ಮಂಜುನಾಥ್ ಕೋಟ್ಯಾನ್ 2023ನೇ ಸಾಲಿನಿಂದ ಆರಂಭವಾದ ಕಾರ್ಯಕ್ರಮ ಕರ್ನಾಟಕ ರಾಜ್ಯ ಶಿಕ್ಷಕ ಸಂಘ ವಿಶ್ವವಿದ್ಯಾನಿಲಯ ಘಟಕ ಅಪೂರ್ವ ಸಾಧನೆಗೈದ ಪ್ರಾಧ್ಯಾಪಕರನ್ನು ಗುರುತಿಸಿ ಬೇರೆ ಬೇರೆ ವಿಭಾಗಗಳಲ್ಲಿಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಕೆ ಆರ್ ಎಂ ಎಸ್ ಎಸ್ ಮಂಗಳೂರು ವಿಭಾಗದ ವಾಣಿಯು, ರಾಜ್ಯಜಂಟಿ ಪ್ರಧಾನ ಕಾರ್ಯದರ್ಶಿ ಎಂ ಕೆ. ಸಂಘಟನಾ ಕಾರ್ಯದರ್ಶಿ ವೆಂಕಟೇಶ ನಾಯಕ್ ವಿಭಾಗ ಕಾರ್ಯದರ್ಶಿ ರಾಜೇಶ್ ಉಪಸ್ಥಿತರಿದ್ದರು.