ಉಡುಪಿ :ಸೆಪ್ಟೆಂಬರ್ 19:ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ ಪಡು ಕುತ್ಯಾರಿನ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಚಾತುರ್ಮಾಸ್ಯ ವ್ರತದ ಸಮಾರೋಪ ಸಮಾರಂಭ ನಡೆಯಿತು
ಸಮಾರಂಭದಲ್ಲಿ ಸಂಸದರಾದ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಾಪು ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಹಾಗೂ ವಿಶ್ವಕರ್ಮ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.