ಕಾರ್ಕಳ,ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಲ್ಲಿ ಶ್ರೀ ವಿಶ್ವಕರ್ಮ ಮಹಿಳಾ ಮಂಡಳಿ ,ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೆಂದ್ರ ಸರಸ್ವತಿ ಮಹಾಸ್ವಾಮಿಜಿಯವರ ಆಶೀರ್ವಾದ ಗಳೊಂದಿಗೆ ದಿನಾಂಕ 25/08/2023 ರಂದು ಶುಕ್ರವಾರ ವಿಶ್ವ ಕರ್ಮ ಮಹಿಳಾ ಮಂಡಳಿಯ ವತಿಯಿಂದ ನೆಕ್ಕಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆದ ಶ್ರೀ ವರಮಹಾಲಕ್ಷ್ಮೀ ವ್ರತ ,ಅದ್ಯಕ್ಷರು,ಪದಾಧಿಕಾರಿಗಳು ಕಾರ್ಯದರ್ಶಿ,ಸಮಿತಿಯ ಸರ್ವ ಸದಸ್ಯರು ಮತ್ತು ಸರ್ವ ಸದಸ್ಯರು ಅರ್ಚಕ ವೃಂದದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು.